Monday, February 18, 2008

ಸಾಗರ ಎಂಬ ಸುಂದರ ನಗರ ಹಾಗು ಜಾತ್ರೆಯ ಬಗ್ಗೆ

ಸಾಗರವು ಶಿವಮೊಗ್ಗ ಜಿಲ್ಲೆಯಲ್ಲಿದ್ದೆ, ಪ್ರಪಂಚದಲ್ಲಿ ಪ್ರಸಿದ್ದಿ ಹೊಂದಿದ ಜೋಗ ಜಲಪಾತವು ಇದೇ ಜಿಲ್ಲೆಯಲ್ಲಿದೆ . ಸಾಗರ ಪಟ್ಟಣವು ಸಾಹಿತ್ಯ, ಸಂಸ್ಕೃತಿ, ಕಲೆಗಳ ಆಗರವಾಗಿದೆ. ಶ್ರೀ ಮಾರಿಕಾಂಬ ದೇವಿಯ ಜಾತ್ರೆಯು ೨೬ನೇ ತಾರೀಖಿನಿಂದ ಆರಂಭಗೊಂಡಿತ್ತು, ಅನೇಕ ಕಡೆಗಳಿಂದ ಜಾತ್ರೆಗೆ ಜನ ಆಗಮಿಸಿದ್ದರು. ಪ್ರತಿಸಾರಿಗಿಂತ ಅಧಿಕ ಸಂಖ್ಯೆಯಲ್ಲಿ ಜನರು ಜಾತ್ರೆಗಾಗಿ ಆಗಮಿಸಿದ್ದರು...

No comments:

Post a Comment

ಅನಿಸಿಕೆ ಬರೆಯುತ್ತಿರುವುದಕ್ಕೆ/ಬರೆದದ್ದಕ್ಕೆ ಧನ್ಯವಾದಗಳು..

ಕನ್ನಡದಲ್ಲಿ ಬರೆಯಲು ಸಹಾಯ ಬೇಕಿದ್ದರೆ ಇಲ್ಲಿ ಕ್ಲಿಕ್ಕಿಸಿ ಗೂಗಲ್ ನ ಇಂಗ್ಲೀಷ್ನಿಂದ ಕನ್ನಡಕ್ಕೆ Translate ಆಗುವ google transliterate ಪುಟಕ್ಕೆ ತೆರಳಿ ಅಥವಾ ಕನ್ನಡ ಸ್ಲೇಟ್ ಅಲ್ಲಿ ಕಮೆಂಟನ್ನು ಬರೆದು ಕಾಪಿ ಮಾಡಿಕೊಂಡು ಅಲ್ಲಿಂದ ಮತ್ತೆ ಈ ಪುಟಕ್ಕೆ ಮರಳಲು back ಬಟನ್ನನ್ನು ಕ್ಲಿಕ್ಕಿಸಿ ಇಲ್ಲಿ ಕಮೆಂಟನ್ನು ಪೇಸ್ಟ್ ಮಾಡಿರಿ..